ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಬ್ರಹ್ಮಾವರ: ವರ್ತೆ ಪಂಜುರ್ಲಿ ಮತ್ತು ಬೈಕಾಡ್ತಿ ದೈವಗಳ ಸಿರಿ ಸಿಂಗಾರ ಕೋಲ ಸೇವೆಯು ಬುದುವಾರ ಹಲುವಳ್ಳಿಯ ಬಡಾಬೆಟ್ಟು ಮನೆಯಂಗಳದಲ್ಲಿ ಜರುಗಿತು.

ಹುಬ್ಬಳ್ಳಿಯ ಪ್ರಸಿದ್ಧ ಉದ್ಯಮಿಗಳು ಮತ್ತು ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಸುಗ್ಗಿ ಸುಧಾಕರ್ ಶೆಟ್ಟಿ ಮತ್ತು ಅವರ ಕುಟುಂಬದವರು ನಂಬಿ ಆರಾಧಿಸಿಕೊಂಡು ಬಂದಿರುವ ದೈವದ ಕೋಲಾ ಸೇವೆಗೆ ಕೇಮಾರು ಮಠದ ಈಶವಿಠಲ ಸ್ವಾಮೀಜಿ ಆಗಮಿಸಿ ಅಶ್ರಿವಾದ ನೀಡಿದರು.

ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ,ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ,ಮಾಜೀ ಸಂಸದ ಜಯಪ್ರಕಾಶ್ ಹೆಗ್ಡೆ,ಮಂಗಳೂರಿನ ಉದ್ಯಮಿ ಬಂಜಾರ ಪ್ರಕಾಶ್ ಶೆಟ್ಟಿ ಸೇರಿದಂತೆ ಸರ್ವ ಪಕ್ಷದ ರಾಜಕೀಯ ಧೂರಿಣರು ಮತ್ತು ಸುಗ್ಗಿ ಸುಧಾಕರ್ ಶೆಟ್ಟಿಯವರ ಅಭಿಮಾನಿ ವರ್ಗದವರು, ಊರಿನ ಸಮಸ್ತರು ಆಗಮಿಸಿದ್ದರು. ರಾತ್ರಿ ಅನ್ನದಾನದ ಬಳಿಕ ವರ್ತೆ ಪಂಜುರ್ಲಿ ಮತ್ತು ಬೈಕಾಡ್ತಿ ದೈವಗಳ,ಸಿರಿ ಸಿಂಗಾರ ಕೋಲಾ ಸೇವೆ ಸಂಪನ್ನ ಗೊಂಡಿತು.

Join WhatsApp

Join Now

Join Telegram

Join Now

Read more

ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment