ಎಕ್ಸಲೆಂಟ್ ಕಾಲೇಜು, ಸುಣ್ಣಾರಿ, ಕುಂದಾಪುರ: “ರಾಜ್ಯದಲ್ಲಿ ಅತ್ಯುತ್ತಮ ಸಾಧನೆ”

ಕುಂದಾಪುರ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಕುಮಾರಿ ಮಾನ್ಯ 600ರಲ್ಲಿ 597, ಅನುಪ್ ಶೇಖರ್ ನಾಯ್ಕ 600 ರಲ್ಲಿ 595 ಅಂಕಗಳೊಂದಿಗೆ ರಾಜ್ಯದಲ್ಲಿಯೇ ಅತ್ಯುತ್ತಮ ರ‍್ಯಾಂಕ್‌ನ್ನು ಗಳಿಸಿ ಎಕ್ಸಲೆಂಟ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.

ಒಟ್ಟು ಹಾಜರಾದ 314ವಿದ್ಯಾರ್ಥಿಗಲ್ಲಿ 232ವಿದ್ಯಾರ್ಥಿಗಳು ವಿಶಿಷ್ಟಶ್ರೇಣಿಯಲ್ಲಿ ಹಾಗೂ 82 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ಉತ್ತೀರ್ಣರಾಗುವುದರೊಂದಿಗೆ ರಾಜ್ಯದಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ.

ಬಾಲಗೌಡ ಬಸವರಾಜ್‌ ಮಂಗೋಜಿ(592), ಆಯುಷ್‌ಶೆಣೈ(592), ಕಿಶನ್‌ಕುಮಾರ್‌ ಗಿರೀಶ್‌ಹೆಗ್ಡೆ(592), ಸನ್ಸಿತಾ.ಎಸ್.ಎನ್(592), ಸಾನ್ವಿಶೆಟ್ಟಿ(591), ತನ್ವಿಶೆಟ್ಟಿ(590), ತ್ರಿಶಾ(590) ಒಟ್ಟು 9 ರ‍್ಯಾಂಕ್‌ಗಳೊಂದಿಗೆ ರಾಜ್ಯದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಿದ್ದಾರೆ.

ಈ ರೀತಿ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಎಂ.ಎಂ. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಶ್ರೀ ಎಂ.ಮಹೇಶ್‌ಹೆಗ್ಡೆಯವರು, ಹಾಗೂ ಶ್ರೀಮತಿ ದೀಪಾ ಎಂ.ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್‌ಶೆಟ್ಟಿ ಹಾಗೂ ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Join WhatsApp

Join Now

Join Telegram

Join Now

Read more

ಕುಂದಾಪುರ: ಸುಜ್ಞಾನ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಗೆ 9ನೇ ರ‍್ಯಾಂಕ್ – ಆಡಳಿತ ಮಂಡಳಿಯಿಂದ 50 ಸಾವಿರ ನಗದು ಪುರಸ್ಕಾರ

ಕುಂದಾಪುರ: ದ್ವಿತೀಯ PUC ಫಲಿತಾಂಶದಲ್ಲಿ ಸುಣ್ಣಾರಿ ಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ. ಆಡಳಿತ ಮಂಡಳಿ ಮತ್ತು ಪೋಷಕರ ಸಂಭ್ರಮ.

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಡೋಣ ಬಾ ಬೇಸಿಗೆ ಶಿಬಿರಕ್ಕೆ ಚಾಲನೆ.ಕ್ರೀಡಾಸಾಧಕರಿಗೆ ಸರಕಾರಿ ಉದ್ಯೋಗ ಅವಕಾಶ – ಕ್ರೀಡಾಪಟು ಪೊಲೀಸ್ ಅಧಿಕಾರಿ ನವೀನ್ ಕಾಂಚನ್

ಬ್ರಹ್ಮಾವರ : ಸುಜ್ಞಾನ ವಿದ್ಯಾ ಸಂಸ್ಥೆ ವಿದ್ಯಾರ್ಥಿವೇತನ ಪರೀಕ್ಷೆ ಉದ್ಘಾಟನೆ : ಅಂಕಗಳಿಕೆ ಜೊತೆಗೆ ಸಾಮಾಜಿಕ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಿ. ಮಾಜೀ ಸಂಸದ ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ: ಹೇರಾಡಿ ಹೊಸಳಾದಲ್ಲಿ ಮರಳು ಗಣಿಗಾರಿಕೆ – ಗುತ್ತಿಗೆದಾರರ ಮತ್ತು ನಾಗರೀಕ ನಡುವೆ ಜಟಾಪಟಿ, ಶಾಸಕರ ಹಾಗೂ ಸಂಸದರ ಮೌನ

ಬ್ರಹ್ಮಾವರ ಎಂ. ಚಂದ್ರಶೇಖರ ಹೆಗ್ಡೆ ಕ್ಲಬ್ ಹೌಸ್ ಲೋಕಾರ್ಪಣೆ: ಕ್ರೀಡಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು – ಉದ್ಯಮಿ ಆನಂದ್ ಸಿ ಕುಂದರ್

Leave a Comment