ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್,ಉಪಾಧ್ಯಕ್ಷರಾಗಿ ಚಂದ್ರಶೇಖರ ಉಪಾಧ್ಯ, ಕಾರ್ಯದರ್ಶಿ ಪರುಷರಾಮ್ ಭಟ್, ಕೋಶಾಧಿಕಾರಿ ಎಂ.ಲಕ್ಷ್ಮಿ ನಾರಾಯಣ ಹೊಳ್ಳ ನೇಮಕ

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್,ಉಪಾಧ್ಯಕ್ಷರಾಗಿ ಚಂದ್ರಶೇಖರ ಉಪಾಧ್ಯ, ಕಾರ್ಯದರ್ಶಿ ಪರುಷರಾಮ್ ಭಟ್, ಕೋಶಾಧಿಕಾರಿ ಎಂ.ಲಕ್ಷ್ಮಿ ನಾರಾಯಣ ಹೊಳ್ಳ ನೇಮಕ

ಕೋಟ: ಸಾಲಿಗ್ರಾಮ ಶ್ರೀಗುರುನರಸಿಂಹ ದೇವಳದ 2026-31ನೇ ಸಾಲಿನ ಆಡಳಿತ ಮಂಡಳಿಗೆ ಮಾರ್ಚ್ 15ರಂದು ಚುನಾವಣೆ ನಡೆದಿತ್ತು. ಒಟ್ಟು ಆರು ಕ್ಷೇತ್ರಗಳಲ್ಲಿ ಕರ್ನಾಟಕೇತರ ಭಾರತದ ಇತರ ರಾಜ್ಯಗಳಲ್ಲಿ ಎಂ ಲಕ್ಷ್ಮೀನಾರಾಯಣ ಹೊಳ್ಳರು ಅವಿರೋಧ ಆಯ್ಕೆಯಾಗಿದ್ದು ಉಳಿದ ಐದು ಕ್ಷೇತ್ರಗಳಿಗೆ ಮತದಾನ ನಡೆಡಿದ್ದು, ಒಟ್ಟು ಐದು ಕ್ಷೇತ್ರಗಳಿಗೆ 8ಜನ ಅಭ್ಯರ್ಥಿಗಳನ್ನು ಆಯ್ಕೆಯಾಗಿದ್ದರು.ಒಟ್ಟು 2,829 ಮತ ಚಲಾವಣೆಯಾಗಿದೆ.

ಉಡುಪಿ ಜಿಲ್ಲೆಯ ಉಳಿದ ಭಾಗಗಳು ಮತಕ್ಷೇತ್ರದಿಂದ ಶ್ರೀ ಬಿ, ಚಂದ್ರಶೇಖರ ನಾವಡ ಬೈಂದೂರು
ಬೆಂಗಳೂರು ಮತಕ್ಷೇತ್ರದಿಂದ ಶ್ರೀ ಜಿ. ಪ್ರಕಾಶ ಮಯ್ಯರು
ದಕ್ಷಿಣ ಕನ್ನಡ ಜಿಲ್ಲೆಯ ಮತಕ್ಷೇತ್ರದಿಂದ ಶ್ರೀ ಪ್ರಕಾಶ ಕಾರಂತರು
ಕರ್ನಾಟಕದ ಉಳಿದ ಭಾಗಗಳು ಮತಕ್ಷೇತ್ರದಿಂದ ಶ್ರೀ ಬಿ.ಜಿ. ಕೃಷ್ಣಮೂರ್ತಿಯವರು
ಸಾಲಿಗ್ರಾಮ ಮತಕ್ಷೇತ್ರದಿಂದ
ಶ್ರೀ ಪ್ರಸನ್ನ ತುಂಗ, ಶ್ರೀ ಪರಶುರಾಮ ಭಟ್ಟ, ಶ್ರೀ ಕೆ. ತಾರಾನಾಥ ಹೊಳ್ಳ ಮತ್ತು ಶ್ರೀ ಚಂದ್ರಶೇಖರ ಉಪಾಧ್ಯರು ಬಹುಮತದಿಂದ ಆಯ್ಕೆಯಾಗಿದ್ದರು. ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ ಬುದುವಾರ ಬೆಳಿಗ್ಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯನ್ನು ಚುನಾವನಾಧಿಕಾರಿ ಅಮೃತ ಹೊಳ್ಳ ನಡೆಸಿ, ಘೋಷಣೆ ಮಾಡಿದರು. ಈ ಹಿಂದಿನ ಆಡಳಿತ ಮಂಡಳಿಯ ಮಾಜೀ ಅಧ್ಯಕ್ಷರಾದ ಜಗದೀಶ್ ಕಾರಂತ್, ಕೆ. ಎಸ್ ಕಾರಂತ್, ಸೇರಿದಂತೆ ಹಿರಿಯರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment