ಹಿರಿಯ ಕಾಂಗ್ರೆಸ್ ಮುಖಂಡ ರಾಜು ದೇವಾಡಿಗ ನಿಧನ

ಹಿರಿಯ ಕಾಂಗ್ರೆಸ್ ಮುಖಂಡ ರಾಜು ದೇವಾಡಿಗ ನಿಧನ

ಕುಂದಾಪುರ: ಬೈಂದೂರು ವಿಧಾನ ಸಭಾ ಕ್ಷೇತ್ರದ ಪ್ರಭಾವಿ ರಾಜಕಾರಣಿಯಾದ ರಾಜು ದೇವಾಡಿಗರು ಇತ್ತೀಚಿನ ದಿನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ಮರಣ ಹೊಂದಿರುತ್ತಾರೆ.

ಮೃತರು ಕಾಂಗ್ರೆಸ್ ಪಕ್ಷದಿಂದ ತಾಲೋಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ದಿಸಿ ಕುಂದಾಪುರ ತಾಲೋಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪಂಚಗಂಗಾವಳಿ ಸಹಕಾರಿ ಸಂಸ್ಥೆಯಲ್ಲಿ ನಿರ್ದೇಶಕರಾಗಿ ಮತ್ತು ಅಧ್ಯಕ್ಷರಾಗಿಯೂ ಅನೇಕ ವರ್ಷಗಳ ಕಾಲ ಸಹಕಾರಿ ಧುರೀಣರಾಗಿದ್ದರು. ಹಲವು ವರ್ಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ಗುರುಸ್ವಾಮಿಯಾಗಿ ಅನೇಕ ಅಯ್ಯಪ್ಪ ಮಾಲಾಧಾರಿಗಳನ್ನು ಶಬರಿಮಲೆ ದೇವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದರು.

ರಾಜು ದೇವಾಡಿಗರ ಅಗಲಿಕೆಗೆ ಬೈಂದೂರು ಮಾಜೀ ಶಾಸಕ ಗೋಪಾಲ ಪೂಜಾರಿ ಶೋಕ ವ್ಯಕ್ತ ಪಡಿಸಿದ್ದಾರೆ.

Join WhatsApp

Join Now

Join Telegram

Join Now

Read more

ಕುಂದಾಪುರ: ಸುಜ್ಞಾನ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಗೆ 9ನೇ ರ‍್ಯಾಂಕ್ – ಆಡಳಿತ ಮಂಡಳಿಯಿಂದ 50 ಸಾವಿರ ನಗದು ಪುರಸ್ಕಾರ

ಕುಂದಾಪುರ: ದ್ವಿತೀಯ PUC ಫಲಿತಾಂಶದಲ್ಲಿ ಸುಣ್ಣಾರಿ ಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ. ಆಡಳಿತ ಮಂಡಳಿ ಮತ್ತು ಪೋಷಕರ ಸಂಭ್ರಮ.

ಎಕ್ಸಲೆಂಟ್ ಕಾಲೇಜು, ಸುಣ್ಣಾರಿ, ಕುಂದಾಪುರ: “ರಾಜ್ಯದಲ್ಲಿ ಅತ್ಯುತ್ತಮ ಸಾಧನೆ”

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಡೋಣ ಬಾ ಬೇಸಿಗೆ ಶಿಬಿರಕ್ಕೆ ಚಾಲನೆ.ಕ್ರೀಡಾಸಾಧಕರಿಗೆ ಸರಕಾರಿ ಉದ್ಯೋಗ ಅವಕಾಶ – ಕ್ರೀಡಾಪಟು ಪೊಲೀಸ್ ಅಧಿಕಾರಿ ನವೀನ್ ಕಾಂಚನ್

ಬ್ರಹ್ಮಾವರ : ಸುಜ್ಞಾನ ವಿದ್ಯಾ ಸಂಸ್ಥೆ ವಿದ್ಯಾರ್ಥಿವೇತನ ಪರೀಕ್ಷೆ ಉದ್ಘಾಟನೆ : ಅಂಕಗಳಿಕೆ ಜೊತೆಗೆ ಸಾಮಾಜಿಕ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಿ. ಮಾಜೀ ಸಂಸದ ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ: ಹೇರಾಡಿ ಹೊಸಳಾದಲ್ಲಿ ಮರಳು ಗಣಿಗಾರಿಕೆ – ಗುತ್ತಿಗೆದಾರರ ಮತ್ತು ನಾಗರೀಕ ನಡುವೆ ಜಟಾಪಟಿ, ಶಾಸಕರ ಹಾಗೂ ಸಂಸದರ ಮೌನ

Leave a Comment